ಸಿರಿಯಾದ ರಾಜನಿಗೆ ನಾಮಾನ್ ಎಂಬೊಬ್ಬ ಸೇನಾಪತಿಯಿದ್ದನು. ಸರ್ವೇಶ್ವರಸ್ವಾಮಿ ಇವನ ಮುಂಖಾತರ ಸಿರಿಯಾದವರಿಗೆ ಜಯವನ್ನು ಅನುಗ್ರಹಿಸಿದ್ದರು. ಆದ್ದರಿಂದ ರಾಜನು ಇವನನ್ನು ಮಹಾಪುರುಷನೆಂದೂ ಸನ್ಮಾನ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಭೀಕರ ಚರ್ಮರೋಗದಿಂದ ನರಳುತ್ತಿದ್ದನು.
Go to Home Page