ಜೆಸ್ರೀಲಿನ ಗೋಪುರದಲ್ಲಿದ್ದ ಕಾವಲುಗಾರನು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಕಾಣಿಸುತ್ತಿದೆ,” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು, “ನೀನು ಒಬ್ಬ ರಾಹುತನನ್ನು ಕರೆದು, ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಾರೋ ಇಲ್ಲವೋ ಎಂದು ಕೇಳುವುದಕ್ಕಾಗಿ ಕಳುಹಿಸು,” ಎಂಬುದಾಗಿ ಆಜ್ಞಾಪಿಸಿದನು.
Go to Home Page