kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

9ನೇ ಅಧ್ಯಾಯ

,
ವಚನ   18

ರಾಹುತನು ಯೇಹುವನ್ನು ಎದುರುಗೊಂಡು, “ಅರಸರು ‘ಶುಭವಾರ್ತೆಯುಂಟೊ?’ ಎಂದು ಕೇಳುತ್ತಾರೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು? ನನ್ನ ಹಿಂದೆ ಬಾ,” ಎಂದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ಮುಟ್ಟಿದನು; ಆದರೆ ತಿರುಗಿಬರುವುದು ಕಾಣಿಸುವುದಿಲ್ಲ,” ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು.

Go to Home Page