ಆಗ ಯೇಹುವು ಇನ್ನೊಂದು ಪತ್ರದ ಮೂಲಕ ಅವರಿಗೆ, “ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರವಾಗಿ ನಡೆದುಕೊಳ್ಳಲು ಮನಸ್ಸುಳ್ಳವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ, ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಬನ್ನಿರಿ,” ಎಂದು ಆಜ್ಞಾಪಿಸಿದನು. ಎಪ್ಪತ್ತುಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು.
Go to Home Page