kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

10ನೇ ಅಧ್ಯಾಯ

,
ವಚನ   17

ಸಮಾರಿಯವನ್ನು ಸೇರಿದ ನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಎಲೀಯನ ಮುಖಾಂತರ ಸರ್ವೇಶ್ವರ ಹೇಳಿಸಿದ ಮಾತು ನೆರವೇರಿತು.

Go to Home Page