ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
2 ಅರಸುಗಳು
,
11ನೇ ಅಧ್ಯಾಯ
,
ವಚನ 1
ಅಹಜ್ಯನು ಮರಣಹೊಂದಿದನೆಂಬುದನ್ನು ಅವನ ತಾಯಿ ಅತಲ್ಯಳು ಕೇಳಿದಾಗ ರಾಜಸಂತಾನದವರನ್ನೆಲ್ಲಾ ಬೇಗನೆ ಸಂಹರಿಸಿಬಿಟ್ಟಳು.
Go to Home Page