ಯೆಹೋಯಾದವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆಹೊಡೆದು, ‘ಅರಸನು ಚಿರಂಜೀವಿಯಾಗಿರಲಿ!’ ಎಂದು ಜಯಕಾರ ಮಾಡಿದರು.