kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

11ನೇ ಅಧ್ಯಾಯ

,
ವಚನ   18

ಯೆಹೂದ್ಯರೆಲ್ಲರೂ ಬಾಳ್ ದೇವತೆಯ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಪೀಠಗಳ ಮುಂದೆಯೇ ಕೊಂದು, ಆ ದೇವಸ್ಥಾನವನ್ನೂ ಅದರಲ್ಲಿದ್ದ ಪೀಠ ಹಾಗು ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ದೇವಾಲಯಕ್ಕೆ ಕಾವಲಿಟ್ಟನು;

Go to Home Page