ಅಪರಾಧಪ್ರಾಯಶ್ಚಿತ್ತಕ್ಕಾಗಿ ಹಾಗು ದೋಷಪರಿಹಾರಕ್ಕಾಗಿ ತರಲಾದ ಹಣ ಯಾಜಕರ ಭಾಗವಾಗಿತ್ತು. ಅದು ಸರ್ವೇಶ್ವರನ ಆಲಯಕ್ಕೆ ಸೇರುತ್ತಿರಲಿಲ್ಲ.