kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

13ನೇ ಅಧ್ಯಾಯ

,
ವಚನ   17

“ಪೂರ್ವದಿಕ್ಕಿಗಿರುವ ಕಿಟಕಿಯನ್ನು ತೆರೆ,” ಎಂದನು. ಅವನು ತೆರೆದನು. ಅನಂತರ, “ಬಾಣವನ್ನೆಸೆ,” ಎಂದು ಆಜ್ಞಾಪಿಸಿದನು. ಅವನು ಎಸೆಯಲು, “ಇದು ಜಯಪ್ರದವಾದ ಸರ್ವೇಶ್ವರನ ಬಾಣ; ಸಿರಿಯಾದವರನ್ನು ಜಯಿಸುವ ಬಾಣ. ಆ ಸಿರಿಯಾದವರನ್ನು ನೀನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವೆ,” ಎಂದು ಹೇಳಿದನು.

Go to Home Page