ಈ ನಾಡನ್ನು, ಹಾಳುಮಾಡುವುದಕ್ಕೆ ಸರ್ವೇಶ್ವರಸ್ವಾಮಿಯ ಒಪ್ಪಿಗೆಯಿಲ್ಲದೆ ಇಲ್ಲಿಗೆ ನಾನು ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು’ ಎಂದು ಆ ಸರ್ವೇಶ್ವರಸ್ವಾಮಿಯೇ ನನಗೆ ಆಜ್ಞೆ ಮಾಡಿದ್ದಾರೆ, ಎಂಬ ಈ ಮಾತುಗಳು ಅರಸನವು,” ಎಂದನು.