ಇದಲ್ಲದೆ ಅವನು ತನ್ನ ಮಗನನ್ನು ಬಲಿಯಗ್ನಿಪರೀಕ್ಷೆಗೆ ಗುರಿಯಾಗಿಸಿದನು. ಕಣಿ ಹೇಳಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದನು.