ತರುವಾಯ ಅವನು ಪ್ರಧಾನ ಯಾಜಕ ಹಿಲ್ಕೀಯನ, ಮುಖ್ಯ ಯಾಜಕರ ಹಾಗು ದ್ವಾರಪಾಲಕರ ಮುಖಾಂತರ ಬಾಳ್, ಅಶೇರ ಎಂಬ ದೇವತೆಗಳಿಗಾಗಿ ಹಾಗು ಆಕಾಶಸೈನ್ಯಗಳಿಗಾಗಿ ಉಪಯೋಗಿಸುತ್ತಿದ್ದ ಎಲ್ಲಾ ವಸ್ತುಗಳನ್ನು ಸರ್ವೇಶ್ವರನ ಆಲಯದಿಂದ ತರಿಸಿ, ಜೆರುಸಲೇಮಿನ ಹೊರಗಿರುವ ಕಿದ್ರೋನ್ ಬೈಲಿನಲ್ಲಿ ಅವುಗಳನ್ನು ಸುಡಿಸಿ, ಆ ಬೂದಿಯನ್ನು ಬೇತೇಲಿಗೆ ಕಳುಹಿಸಿದನು.
Go to Home Page