ಅದಲ್ಲದೆ, ಜುದೇಯ ಪ್ರಾಂತ್ಯದ ಪಟ್ಟಣಗಳಲ್ಲೂ ಜೆರುಸಲೇಮಿನ ಸುತ್ತಣ ಪ್ರದೇಶದಲ್ಲೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ ಬಾಳ್ ದೇವತೆಗೂ ಸೂರ್ಯ ಚಂದ್ರ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯಕ್ಕೂ ಧೂಪಾರತಿಯೆತ್ತುವುದಕ್ಕಾಗಿ ಜುದೇಯದ ರಾಜರಿಂದ ನೇಮಿತರಾಗಿದ್ದ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು.
Go to Home Page