ಸರ್ವೇಶ್ವರನ ಆಲಯದ ಪ್ರಾಕಾರದೊಳಗಿದ್ದ ವೇಶ್ಯಾವೃತ್ತಿಯವರ ಮನೆಗಳನ್ನು ಕೆಡವಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ ದೇವತೆಗಾಗಿ ಬಟ್ಟೆಬರೆಗಳನ್ನು ನೇಯುತ್ತಿದ್ದರು.