ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಜುದೇಯದ ಪಟ್ಟಣಗಳ ಯಾಜಕರನ್ನೆಲ್ಲಾ ಕರೆಯಿಸಿಕೊಂಡು ಅವರು ಧೂಪಸುಡುತ್ತಿದ್ದ ಪೂಜಾಸ್ಥಳಗಳನ್ನು ಹೊಲೆಮಾಡಿದನು. ಪುರಾಧಿಕಾರಿ ಯೆಹೋಶುವನ ಬಾಗಿಲಿನ ಎಡಗಡೆಯಲ್ಲಿದ್ದ ದ್ವಾರದೇವತೆಗಳ ಪೂಜಾ ಸ್ಥಳಗಳನ್ನು ಕೆಡವಿಬಿಟ್ಟನು.