ಆ ಪೂಜಾಸ್ಥಳಗಳಿಂದ ಬಂದ ಯಾಜಕರಿಗೆ, ಇತರ ಯಾಜಕರೊಡನೆ ಹುಳಿಯಿಲ್ಲದ ರೊಟ್ಟಿಗಳಲ್ಲಿ ಪಾಲುಸಿಕ್ಕುತ್ತಿದ್ದರೂ ಜೆರುಸಲೇಮಿನಲ್ಲಿ ಇದ್ದ ಸರ್ವೇಶ್ವರನ ಬಲಿಪೀಠದ ಸಮೀಪಕ್ಕೆ ಹೋಗುವುದಕ್ಕೆ ಅಪ್ಪಣೆಯಿರಲಿಲ್ಲ.