ಜುದೇಯದ ರಾಜರು ಸೂರ್ಯದೇವತೆಗಾಗಿ ಪ್ರತಿಷ್ಠಿಸಿದ್ದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಡಿಸಿಬಿಟ್ಟನು. ಅವು ಸರ್ವೇಶ್ವರನ ಆಲಯದ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲಾಗಿದ್ದವು.