ಅವನು ಹಿಂದಿರುಗಿ ನೋಡಿದಾಗ ಅಲ್ಲಿನ ಗುಡ್ಡದಲ್ಲಿ ಸಮಾಧಿಗಳನ್ನು ಕಂಡು ಅವುಗಳಲ್ಲಿದ್ದ ಎಲುಬುಗಳನ್ನು ತರಿಸಿ, ಆ ಬಲಿಪೀಠದ ಮೇಲೆ ಸುಡಿಸಿ ಅದನ್ನು ಹೊಲೆಮಾಡಿದನು. ಹೀಗೆ ದೈವಪುರುಷನೊಬ್ಬನು ಪ್ರಕಟಿಸಿದ ಸರ್ವೇಶ್ವರನ ವಾಕ್ಯ ನೆರವೇರಿತು.