ಆಗ ಅವನು, “ಬಿಡಿ, ಆ ಪುರುಷನ ಎಲುಬುಗಳನ್ನು ಯಾರೂ ಮುಟ್ಟಬಾರದು,” ಎಂದು ಹೇಳಿದನು. ಆದುದರಿಂದ ಅವರು ಅವನ ಮತ್ತು ಸಮಾರಿಯ ನಾಡಿನ ಪ್ರವಾದಿಯ ಎಲುಬುಗಳನ್ನು ಮುಟ್ಟಲಿಲ್ಲ.