ಏಳು ಸಾವಿರ ಮಂದಿ ಯೋಧರನ್ನೂ ಸಾವಿರ ಮಂದಿ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಜೆರುಸಲೇಮಿನಿಂದ ಬಾಬಿಲೋನಿಗೆ ಒಯ್ದನು. ಅವರೆಲ್ಲರು ಪುಷ್ಟರೂ ರಣವೀರರೂ ಆಗಿದ್ದರು.