ರಕ್ಷಾದಳದ ಅಧಿಪತಿಯಾದ ನೆಬೂಜರದಾನನು ನಗರದಲ್ಲಿ ಉಳಿದವರನ್ನು, ಮೊದಲೇ ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನು ಹಾಗು ಬೇರೆ ಜನರೆಲ್ಲರನ್ನು ಸೆರೆಗೆ ಒಯ್ದನು.