ಸೈನ್ಯ ಸಂಬಂಧವಾದ ಎಲ್ಲ ವ್ಯವಸ್ಥೆಯನ್ನು, ನಗರದಲ್ಲಿ ಉಳಿದಿದ್ದ ಹಾಗು ಅರಸನಿಗೆ ಆಪ್ತರಾಗಿದ್ದ ಐದು ಮಂದಿ ಮಂತ್ರಿಗಳನ್ನು, ಯುದ್ಧಕ್ಕೆ ಹೋಗತಕ್ಕವರನ್ನು ಪಟ್ಟಿಮಾಡುವ ಸೇನಾಪತಿಯ ಲೇಖಕನನ್ನು ಹಾಗು ನಗರದಲ್ಲಿದ್ದ ಅರವತ್ತು ಮಂದಿ ರೈತರನ್ನು ಹಿಡಿದುಕೊಂಡು ಹೋದನು.