ಜೆರಹನ ಸಂತತಿಯಲ್ಲಿ ಕರ್ಮಿಯ ಮಗ ಆಕಾರನು ಸರ್ವೇಶ್ವರನಿಗೆ ಮೀಸಲಾಗಿಟ್ಟಿದ್ದ ವಸ್ತುಗಳನ್ನು ಕದ್ದುಕೊಂಡದ್ದರಿಂದ ಇಸ್ರಯೇಲರಿಗೆ ಆಪತ್ತನ್ನು ತಂದಿದ್ದನು.