kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಪೂರ್ವಕಾಲದ ಇತಿಹಾಸ

,

11ನೇ ಅಧ್ಯಾಯ

,
ವಚನ   6

‘ಯೆಬೂಸಿಯರಲ್ಲಿ ಒಬ್ಬನನ್ನು ಯಾರು ಮೊದಲು ಕೊಲ್ಲುವನೋ ಅವನು ನನ್ನ ದಳಪತಿಯಾಗುವನು’ ಎಂದು ದಾವೀದ ಪ್ರಕಟಿಸಿದ್ದನು. ಜೆರೂಯಳ ಮಗ ಯೋವಾಬನು ಯುದ್ಧದಲ್ಲಿ ಮುಂದೆ ಹೋಗಿ ಸೇನಾಪತಿಯಾದನು.

Go to Home Page