ಆಗ ಅವನೂ ಅವನ ಸಂಗಡಿಗರೂ ಹೊಲದ ಮಧ್ಯದಲ್ಲಿ ನಿಂತುಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಕಾದಾಡಿದರು. ಸರ್ವೇಶ್ವರ ಅವನಿಗೆ ಮಹಾಜಯವನ್ನು ದಯಪಾಲಿಸಿದರು.