ಟೈರಿನ ಅರಸ ಹೀರಾಮನು ದಾವೀದನ ಬಳಿಗೆ ತನ್ನ ವಾಣಿಜ್ಯ ನಿಯೋಗವನ್ನು ಕಳುಹಿಸಿದನು. ಅರಮನೆಯನ್ನು ಕಟ್ಟಲು ಅವನಿಗೆ ದೇವದಾರು ಮರದ ದಿಮ್ಮಿಗಳನ್ನು, ಶಿಲ್ಪಿಗಳನ್ನು ಹಾಗು ಬಡಗಿಯವರನ್ನು ಕಳುಹಿಸಿಕೊಟ್ಟನು.