ಮೊದಲೊಂದು ಸಾರಿ, ಅದನ್ನು ತರಲು ನೀವು ಇಲ್ಲದೇ ಹೋದುದರಿಂದ ಹಾಗು ನಾವು ತಕ್ಕ ರೀತಿಯಲ್ಲಿ ಅವರನ್ನು ಆರಾಧಿಸದೇ ಹೋದುದಕ್ಕಾಗಿ ನಮ್ಮ ದೇವರಾದ ಸರ್ವೇಶ್ವರ ನಮ್ಮನ್ನು ಶಿಕ್ಷಿಸಿದರು,” ಎಂದು ಅವರನ್ನು ಎಚ್ಚರಿಸಿದನು.