ಹೀಗೆ ಅರಸ ದಾವೀದನು, ಇಸ್ರಯೇಲಿನ ನಾಯಕರು ಹಾಗು ಸೈನ್ಯದ ಅಧಿಕಾರಿಗಳು ನಿಬಂಧನ ಮಂಜೂಷವನ್ನು ತರಲು ಓಬೇದೆದೋಮನ ಮನೆಗೆ ಹೋದರು. ಇದನ್ನು ಒಂದು ದೊಡ್ಡ ಜಾತ್ರೆಯಂತೆಯೇ ಆಚರಿಸಲಾಯಿತು.