ಬಲಿಹೋಮಗಳ ಅರ್ಪಣೆ ಮುಗಿದ ತರುವಾಯ ದಾವೀದನು ಸರ್ವೇಶ್ವರನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿದನು. ಅವರೆಲ್ಲರಿಗೂ ಪ್ರಸಾದವನ್ನು ಹಂಚಿದನು: