ಅಲ್ಲಿನ ನಾಯಕರು ಹಾನೂನನಿಗೆ, “ದಾವೀದನು ನಿಮ್ಮ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದಾನೆ. ಇದರಿಂದ ಅವನು ನಿಮ್ಮ ತಂದೆಯನ್ನು ಸನ್ಮಾನಿಸುತ್ತಾನೆ ಎಂದು ತಿಳಿಯುತ್ತೀರೋ? ಇಲ್ಲ, ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ ಅದನ್ನು ಸ್ವಾಧೀನ ಮಾಡಿಕೊಳ್ಳಬೇಕೆಂದು ಬಂದಿದ್ದಾರೆ,” ಎಂದು ದೂರಿತ್ತರು.
Go to Home Page