ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರುಬಾಗಿಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು.