ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಕೆಲಸ ಮಾಡುವುದಕ್ಕೆ ಹಚ್ಚಿದನು. ಅಮ್ಮೋನಿಯರ ಉಳಿದೆಲ್ಲ ಪಟ್ಟಣದವರೆಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಜೆರುಸಲೇಮಿಗೆ ಮರಳಿದನು.