“ನೀನು ದಾವೀದನ ಹತ್ತಿರಕ್ಕೆ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಯನ್ನು ನಿನ್ನ ಮುಂದಿಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಸರ್ವೇಶ್ವರ ಹೇಳುತ್ತಾರೆ’ ಎಂಬುದಾಗಿ ತಿಳಿಸು,” ಎಂದರು.