ನಾವಾದರೋ ತಮಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು, ತೆಪ್ಪಗಳಾಗಿ ಕಟ್ಟಿ, ಸಮುದ್ರಮಾರ್ಗವಾಗಿ ಜೊಪ್ಪಕ್ಕೆ ಕಳುಹಿಸುವೆವು; ಅಲ್ಲಿಂದ ನೀವು ಅವುಗಳನ್ನು ಜೆರುಸಲೇಮಿಗೆ ತರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟನು.