ನಾರುಮಡಿಗಳನ್ನು ಧರಿಸಿಕೊಂಡು ತಾಳ, ಸ್ವರಮಂಡಲ, ಕಿನ್ನರಿ, ಇವುಗಳನ್ನು ಹಿಡಿದುಕೊಂಡು, ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನರು ಹಾಗೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಬಲಿಪೀಠದ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು.