kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

5ನೇ ಅಧ್ಯಾಯ

,
ವಚನ   13

ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದ ಕೂಡಲೆ ಒಕ್ಕೊರಲಿನಿಂದ ಸ್ವರವೆತ್ತಿ ಸರ್ವೇಶ್ವರನನ್ನು ಕೀರ್ತಿಸುವುದಕ್ಕಾಗಿ, ತುತೂರಿ ಊದುವವರೂ ಗಾಯನಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿ ಹಾಗೂ ‘ಸರ್ವೇಶ್ವರ ಒಳ್ಳೆಯವರು, ಅವರ ಅಚಲ ಪ್ರೀತಿ ಶಾಶ್ವತವಾದುದು’ ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರ ಕೇಳಿಸಿದೊಡನೆ ಮೇಘವೊಂದು ಸರ್ವೇಶ್ವರನ ಆಲಯದಲ್ಲಿ ತುಂಬಿಕೊಂಡಿತು.

Go to Home Page