ಅರಸನು ಜನರ ಮಾತನ್ನು ಕೇಳದೆ ಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಸರ್ವೇಶ್ವರ ಶಿಲೋವಿನವನಾದ ಅಹೀಯನ ಮುಖಾಂತರ ನೆಬಾಟನ ಮಗ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.