ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿಕರುಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಸರ್ವೇಶ್ವರನ ರಾಜ್ಯಕ್ಕೆ ವಿರುದ್ಧ ದಂಗೆಯೆದ್ದು ಗೆಲ್ಲಬಹುದೆಂದು ನೆನಸುತ್ತೀರೋ?