ಅವನ ಶವವನ್ನು ಬುಕ್ಕಿಟ್ಟುಗಾರನ ಕಸಬಿನ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗಾಗಿ ದಾವೀದನಗರದಲ್ಲಿ ತೋಡಿಸಿದ್ದ ಸಮಾಧಿಯಲ್ಲಿ ಅದನ್ನು ಇಟ್ಟರು. ಹೇರಳವಾಗಿ ಧೂಪಹಾಕಿ ಸಂತಾಪ ಸೂಚಿಸಿದರು.