ಇವನು ಸರ್ವೇಶ್ವರನ ಮಾರ್ಗದಲ್ಲಿ ನಡೆದು, ಧೈರ್ಯದಿಂದ ಜುದೇಯ ನಾಡಿನಲ್ಲಿದ್ದ ಪೂಜಾಸ್ಥಳಗಳನ್ನೂ ಆಶೇರ ವಿಗ್ರಹಸ್ತಂಭಗಳನ್ನೂ ತೆಗೆದುಹಾಕಿಸಿದನು.