ಇತ್ತ ಮೀಕಾಯೆಹುವನ್ನು ಕರೆಯಲು ಬಂದಿದ್ದ ದೂತನು, “ನೋಡಿ ಎಲ್ಲ ಪ್ರವಾದಿಗಳು ಏಕ ಮನಸ್ಸಿನಿಂದ ಅರಸರಿಗೆ ಶುಭವನ್ನೇ ಮುಂತಿಳಿಸುತ್ತಿರುತ್ತಾರೆ. ದಯವಿಟ್ಟು ನೀವೂ ಅವರಂತೆ ಶುಭವನ್ನೇ ಮುಂತಿಳಿಸಿ,” ಎಂದು ಹೇಳಿದನು.