ಆದರೂ ನೀವು ನಾಡಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದುಹಾಕಿದ್ದೀರಿ. ಸರ್ವೇಶ್ವರನ ಭಕ್ತಿ ನಿಮ್ಮಲ್ಲಿ ಬೇರೂರಿದೆ, ನಿಮ್ಮಲ್ಲಿ ಸುಶೀಲತೆ ಉಂಟೆಂದು ತಿಳಿದುಬಂದಿದೆ,” ಎಂಬುದಾಗಿ ಹೇಳಿದನು.