ಹೀಗಿರುವಲ್ಲಿ, ನಿಮಗೆ ಅವರ ಭಯಭಕ್ತಿಯಿರಲಿ. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಅನ್ಯಾಯ, ಮುಖದಾಕ್ಷಿಣ್ಯ ಹಾಗು ಲಂಚಕೋರತನ ಇಲ್ಲ. ಆದುದರಿಂದ ಜಾಗರೂಕತೆಯಿಂದ ಕೆಲಸಮಾಡಿ,” ಎಂದು ಎಚ್ಚರಿಸಿದನು.