ಆಗ ಯೆಹೂದ್ಯರು ಸರ್ವೇಶ್ವರನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಕೂಡಿಬಂದರು.