ಆಮೇಲೆ ಯೆಹೂದ್ಯರು, ಜೆರುಸಲೇಮಿನವರು, ಅವರ ಮುಂಗಡೆಯಲ್ಲಿ ಯೆಹೋಷಾಫಾಟನು, ಸರ್ವೇಶ್ವರ ತಮಗೆ ಶತ್ರುಗಳ ಮೇಲೆ ಜಯವನ್ನು ಅನುಗ್ರಹಿಸಿದ್ದಾರೆಂದು ಜಯಘೋಷ ಮಾಡುತ್ತಾ ಜೆರುಸಲೇಮಿಗೆ ಹಿಂದಿರುಗಿದರು.