ಸರ್ವೇಶ್ವರಾ ಸ್ವಾಮಿಯೇ ಇಸ್ರಯೇಲರ ಪರವಾಗಿ ಶತ್ರಗಳೊಡನೆ ಯುದ್ಧಮಾಡಿದರೆಂಬ ಸುದ್ದಿ ಅನ್ಯದೇಶಗಳ ರಾಜ್ಯಗಳವರೆಗೆ ಮುಟ್ಟಿದಾಗ, ಅವರೆಲ್ಲರು ಬಹಳ ಭಯಭೀತರಾದರು.