ಇನ್ನೊಂದು ಭಾಗದವರು ಅರಮನೆಯನ್ನೂ ಮತ್ತೊಂದು ಭಾಗದವರು ಯೆಸೋದ್ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರು ಸರ್ವೇಶ್ವರನ ಆಲಯದ ಪ್ರಾಕಾರದಲ್ಲೇ ಇರಬೇಕು.