kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

24ನೇ ಅಧ್ಯಾಯ

,
ವಚನ   14

ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಸರ್ವೇಶ್ವರನ ಆಲಯದಲ್ಲಿ ನಡೆವ ಆರಾಧನೆಗೆ ಹಾಗು ಬಲಿಯರ್ಪಣೆಗೆ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ, ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಸರ್ವೇಶ್ವರನ ಆಲಯದಲ್ಲಿ ಪ್ರತಿನಿತ್ಯವೂ ದಹನಬಲಿ ಸಮರ್ಪಣೆ ಆಗುತ್ತಿತ್ತು.

Go to Home Page