ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ,ಸರ್ವೇಶ್ವರನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.